ವಿಜಯಪುರ : ಇಡೀ ರಾಜ್ಯ ಹಾಗೂ ದೇಶ ಆಳಬೇಕು ಎನ್ನುವ ಸ್ವಾರ್ಥ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಕುಟುಂಬಕ್ಕಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಗೌಡರ ಕುಟುಂಬ ರಾಜಕೀಯದ ವಿರುದ್ಧ ಗುಡುಗಿದ್ದಾರೆ.