ಈ ಬಾರಿ ಆಪರೇಷನ್ ಕಮಲ ಮಾಡಲ್ಲ ಎಂದು ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ರು. ಇನ್ನು ಬೆಂಗಳೂರಿನಲ್ಲಿಇಂದು ಮಾತನಾಡಿದ ಯತ್ನಾಳ್ ಡಿ.ಕೆ ಶಿವಕುಮಾರ್ ಗೆ ಧಮ್, ತಾಕತ್ ಇದ್ರೆ ಮೀಸಲಾತಿ ತೆಗೆಯಲಿ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಟಾಂಗ್ ನೀಡಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಯತ್ನಾಳ್ ಅಧಿಕಾರಕ್ಕೆ ಬಂದ್ರೆ ಮುಸ್ಲಿಂರ ಮೀಸಲಾತಿ ಕೋಟಾ ಮರುಸ್ಥಾಪನೆ ಮಾಡುತ್ತೇವೆ ಎಂಬ ಡಿಕೆಶಿ ಹೇಳಿಕೆಗೆ ಟಾಂಗ್ ನೀಡಿದರು.ಲಿಂಗಾಯತರು, ಒಕ್ಕಲಿಗ ಸಮುದಾಯದ ದೊಡ್ಡ ಶಕ್ತಿ