ಕಾವೇರಿಗಾಗಿ ಕನ್ನಡ ಒಕ್ಕೂಟದಿಂದ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಲಾಗಿದೆ.ಕಾವೇರಿ ನಿರ್ವಹಣಾ ಮಂಡಿಳಿ ರಾಜ್ಯಕ್ಕೆ ಅನ್ಯಾಯ ಮಾಡಿದೆ.ತಮಿಳನಾಡಿನ ಪರವಾಗಿ ತೀರ್ಪು ಕೊಟ್ಟಿದೆ.ನಮ್ಮಲ್ಲಿ ನೀರಿದ್ರೆ ನಾವು ತಮಿಳುನಾಡಿಗೆ ಕೊಡಬಾರದು ಎಂದೇನಿರಲಿಲ್ಲ.ಸ್ಟಾಲಿನ್ ಇಂಡಿಯಾ ಒಕ್ಕೂಟಕ್ಕೆ ಬೆದರಿಕೆ ಹಾಕಿದ್ದಾರೆ.ಇಂಡಿಯಾ ಸಂಘಟನೆಗೂ ಕರ್ನಾಟಕ ಕ್ಕೂ ಸಂಭಂದವಿಲ್ಲ.ಸ್ಟಾಲಿನ ವಾದ ಸರಿಯಿಲ್ಲ.ನಮ್ಮ ರಾಜ್ಯ ಸರ್ಕಾರ ಶಾಸನ ಸಭೆ ಕರೆದು ತಿರ್ಮಾನ ತೆಗೆದುಕೊಳ್ಳಬೇಕು.ನೀರಿದ್ದು ನೀರನ್ನ ಕೊಡ್ತಿಲ್ಲ ಎನ್ನೊ ಹಾಗೆ ಬಿಂಬಿಸಲಾಗಿದೆ ಎಂದು ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ.