ಬೆಂಗಳೂರು: ಬೆಳಗಾವಿ ಗಡಿ ವಿವಾದದ ವಿಚಾರದಂತೆ ಮರಾಠಿ ಮತ್ತು ಕನ್ನಡಿಗರ ನಡುವೆ ಹಿಂದಿನಿಂದಲೂ ವಿವಾದವಿದೆ. ಆದರೆ ಈ ಗಾಯಕ್ಕೆ ಉಪ್ಪು ಸುರಿಯುವಂತಹ ಕೆಲಸವನ್ನು ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಾಡಿದ್ದಾರೆ ಎಂದು ವರದಿಯಾಗಿದೆ.