ಬಿಜೆಪಿ ಪಕ್ಷದಲ್ಲಿ ಎಲ್.ಕೆ. ಅಡ್ವಾಣಿ ಅವರನ್ನು ಮೂಲೆಗುಂಪು ಮಾಡಲಿಲ್ಲವೇ ಎಂದು ಮಾಜಿ ಸಚಿವ ಅಂಬರೇಶ್ ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ತಿರುಗೇಟು ನೀಡಿದ್ದಾರೆ.