ಗ್ರಾಮ ಪಂಚಾಯ್ತಿಯ ವಿಶೇಷ ಸಾಮಾನ್ಯ ಸಭೆ ನಡೆಯುತ್ತಿರುವಾಗಲೇ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಹಾಗೂ ಉದ್ಯೋಗ ಖಾತ್ರಿ ಸಹಾಯಕ ನಿರ್ದೇಶಕ ಸಭೆಯಿಂದ ಎದ್ದು ಓಡಿ ಹೋಗಿರುವ ಪ್ರಸಂಗ ನಡೆದಿದೆ. ಹರಪನಹಳ್ಳಿ ತಾಲೂಕಿನ ಹಾರಕನಾಳು ಗ್ರಾಮ ಪಂಚಾಯ್ತಿಯ ವಿಶೇಷ ಸಾಮಾನ್ಯ ಸಭೆಯಿಂದ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಹಾಗೂ ಉದ್ಯೋಗ ಖಾತ್ರಿ ಸಹಾಯಕ ನಿರ್ದೇಶಕ ಎಲ್.ಚಂದ್ರನಾಯ್ಕ ಪರಾರಿಯಾದ ಘಟನೆ ನಡೆದಿದೆ. ಗ್ರಾಮ ಪಂಚಾಯ್ತಿಯಲ್ಲಿ ಒಟ್ಟು 23 ಸದಸ್ಯರ ಪೈಕಿ ವಿಶೇಷವಾಗಿ 18 ಜನ ಮಹಿಳಾ