ಜನಾರ್ದನ ರೆಡ್ಡಿಗೆ ಲೂಟಿ ಮಾಡು, ಕಳ್ಳತನ ಮಾಡು ಅಂತಾ ನಾವು ಹೇಳಿಕೊಟ್ಟಿದ್ವಾ? ಎಂದು ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.ಚಿತ್ರದುರ್ಗದಲ್ಲಿ ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಸಿದ್ದರಾಮಯ್ಯ ರೆಡ್ಡಿ ವಿರುದ್ಧ ಷಡ್ಯಂತ್ರ ನಡೆಯುತ್ತಿದ್ದಾರೆ ಎಂಬ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.ಜೆಡಿಎಸ್ ಒಂದು ಪ್ರಾದೇಶಿಕ ಪಕ್ಷ. ಕಾಂಗ್ರೆಸ್ ಕರ್ನಾಟಕದಲ್ಲಿ ಪ್ರಬಲವಾಗಿದೆ. ಸಮಾಜ ಛಿದ್ರ ಮಾಡುತ್ತಿರುವವರು ಬಿಜೆಪಿಯವರು ಹೊರತು ನಾವಲ್ಲ