ಬೆಂಗಳೂರು: ಕಾಂಗ್ರೆಸ್ ನಾಯಕತ್ವದ ಮೇಲೆ ಮುನಿಸಿಕೊಂಡು ಬಿಜೆಪಿ ಸೇರಿಕೊಂಡ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣಗೆ ಇಂದೂ ಹಳೆಯ ಪಕ್ಷದ ಮೇಲಿನ ನಂಟು ಬಿಡಲು ಕಷ್ಟವಂತೆ.