ಬೆಂಗಳೂರು : ಮಧ್ಯಪ್ರದೇಶ ರಾಜ್ಯದಲ್ಲಿ ರಾಜಕೀಯ ನಿಶ್ಚಿತತೆ ಹಿನ್ನಲೆ ಬೆಂಗಳೂರಿನಲ್ಲಿರುವ ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸಲು ನಾಯಕರು ಯತ್ನ ನಡೆಸುತ್ತಿದ್ದಾರೆ.