ಕೆಪಿಸಿಸಿ ಹುದ್ದೆ ಖಾಲಿ ಇಲ್ಲ ಎಂದು ಹೇಳುವ ಮೂಲಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಕೆಪಿಸಿಸಿ ಹುದ್ದೆಯ ಆಕಾಂಕ್ಷಿಗಳ ಬಾಯಿ ಮುಚ್ಚಿಸಿದ್ದಾರೆ. ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿದ್ದಾರೆ ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆ. ಇದೇವೇಳೆ, ಗುಂಡ್ಲುಪೇಟೆ ಮತ್ತು ನಂಜನಗೂಡು ಉಪಚುನಾವಣೆಯಲ್ಲಿ ಪಕ್ಷವನ್ನ ಗೆಲ್ಲಿಸಿದ ಮುಖಂಡರಿಗೆ ಧನ್ಯವಾದ ತಿಳಿಸಿದ ದಿಗ್ವಿಜಯ್ ಸಿಂಗ್, ಈ ಎರಡೂ ಕ್ಷೇತ್ರಗಳಲ್ಲಿ ಲಿಂಗಾಯತ ಮತದಾರರು ಕಾಂಗ್ರೆಸ್ ಜೊತೆಗಿರುವುದು ಸಾಬೀತಾಗಿದೆ ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.ಇದೇವೇಳೆ, ಸಂಪುಟ