ಚಾಮರಾಜನಗರ: ಕರೊನಾ ಲಸಿಕೆ ಹಾಕಿಸಿಕೊಂಡಿಲ್ಲದವರಿಗೆ ರೇಷನ್ ಮತ್ತು ಪೆನ್ಷನ್ ಸಿಗಲ್ಲ ಎಂದು ಆದೇಶ ಹೊರಡಿಸಿದ್ದ ಚಾಮರಾಜನಗರ ಡಿಸಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.