ಕೊಪ್ಪಳ : ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಬಂಧನವು ರಾಜಕೀಯ ದುರುದ್ದೇಶ ಎಂದು ಕಾಂಗ್ರೆಸ್ ಶಾಸಕ ಅಮರೇಗೌಡ ಬಯ್ಯಾಪುರ ಆರೋಪಿಸಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಬಂಧನವು ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಆಗಿದೆ. ವಿರೋಧ ಪಕ್ಷಗಳ ನಾಯಕರನ್ನು ಮಾತ್ರ ಬಂಧಿಸಲಾಗುತ್ತಿದೆ. ಬಿಜೆಪಿಯಲ್ಲಿ ಅನೇಕ ನಾಯಕರು ಅವ್ಯವಹಾರ ಎಸಗಿದವರು ಇದ್ದಾರೆ. ಆದರೆ ಅವರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಕಾನೂನು ಚೌಕಟ್ಟು ಮೀರಿ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸುವಲ್ಲಿ