ಬೆಂಗಳೂರು: ಅತ್ತ ಕೇರಳದಿಂದ ಕರ್ನಾಟಕಕ್ಕೆ ಕಾಲಿಟ್ಟು ಪ್ರವಾಹ ಸೃಷ್ಟಿಸುತ್ತಿರುವ ವರುಣನಿಂದಾಗಿ ರಾಜ್ಯಕ್ಕೆ ಪರಿಹಾರ ನೀಡುವಂತೆ ಕೇಂದ್ರಕ್ಕೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.