ಬಿಜೆಪಿಯವರು ಹೆಸರಿಗೆ ಮಾತ್ರ ಜೈಶ್ರೀರಾಮ ಅಂತಾರೆ, ಮಾಡೋದೆಲ್ಲ ಕೆಟ್ಟ ಕೆಲಸಗಳು ಮತ್ತು ಬಿಜೆಪಿಯವರು ಅಧಿಕಾರಕ್ಕಾಗಿ ಯಾವೆಲ್ಲ ಕೆಟ್ಟ ಕೆಲಸಗಳನ್ನ ಮಾಡಬೇಕೋ ಅದನ್ನೆಲ್ಲ ಮಾಡ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಗಂಭೀರ ಆರೋಪ ಮಾಡಿದ್ದಾರೆ. ಹಾವೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಸ್ಥಳೀಯ ಚುನಾವಣೆಯ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಬಿಜೆಪಿ ವಿರುದ್ಧ ಟಾಂಗ್ ನೀಡಿದರು.ಬಿಜೆಪಿಯವರು ರಾಜ್ಯಕ್ಕೆ ಕೇಂದ್ರದಿಂದ ನ್ಯಾಯ ಕೊಡಿಸಲು ಹೋರಾಟ ಮಾಡ್ತಿಲ್ಲ. ಸಮರ್ಥ ವಿರೋಧ ಪಕ್ಷವಾಗಿಯೂ ಕೆಲಸ ಮಾಡ್ತಿಲ್ಲ, ಅಧಿಕಾರಕ್ಕಾಗಿ