ಬಿಜೆಪಿಯವರು ಹೆಸರಿಗೆ ಮಾತ್ರ ಜೈಶ್ರೀರಾಮ ಅಂತಾರೆ, ಮಾಡೋದೆಲ್ಲ ಕೆಟ್ಟ ಕೆಲಸಗಳು ಮತ್ತು ಬಿಜೆಪಿಯವರು ಅಧಿಕಾರಕ್ಕಾಗಿ ಯಾವೆಲ್ಲ ಕೆಟ್ಟ ಕೆಲಸಗಳನ್ನ ಮಾಡಬೇಕೋ ಅದನ್ನೆಲ್ಲ ಮಾಡ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಗಂಭೀರ ಆರೋಪ ಮಾಡಿದ್ದಾರೆ.