ವರುಣಾದಿಂದ BJP ರಾಜ್ಯ ಉಪಾಧ್ಯಕ್ಷ B.Y ವಿಜಯೇಂದ್ರ ಕಣಕ್ಕಿಳಿಯುತ್ತಾರೆ ಎಂಬ ವಿಚಾರಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದಾರೆ.