ಮಾಜಿ ಮುಖ್ಯ ಮಂತ್ರಿ ಕಡಿದಾಳ್ ಮಂಜಪ್ಪ ಅವರು ಶಿವಮೊಗ್ಗಕ್ಕೆ ಒಳ್ಳೆ ಹೆಸರನ್ನು ತಂದಿದ್ದರು. ಆದರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಪಖ್ಯಾತಿಯನ್ನು ತಂದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗ ರಾಜ್ಯದಲ್ಲೆ ಒಂದು ವಿಶೇಷವಾದ ಜಿಲ್ಲೆ ಇಲ್ಲಿ ಉಳುವವನೆ ಭೂಮಿಯ ಒಡೆಯ ಎಂಬ ಯೋಜನೆ ಜಾರಿಗೆ ಬಂದಿದ್ರೆ ಅದು ಕಾಂಗ್ರಸ್ ಸರ್ಕಾರದಿಂದ. ಮಾಜಿ ಮುಖ್ಯಮಂತ್ರಿ ಕಡಿದಾಳ್ ಮಂಜಪ್ಪ ಅವರು ಶಿವಮೊಗ್ಗಕ್ಕೆ ಒಳ್ಳೆ ಹೆಸರನ್ನು ತಂದಿದ್ದರು.ಆದ್ರೆಶಿವಮೊಗ್ಗ ದಿಂದ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಆ