ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಕೆಆರ್ಎಸ್ ಬೃಂದಾವನವನ್ನು ಅಭಿವೃದ್ಧಿ ಮಾಡುವ ವಿಚಾರವನ್ನ ಸ್ಥಳೀಯ ಶಾಸಕನಾದ ನನಗೆ ಅಧಿಕಾರಿಗಳು ತಿಳಿಸಿಲ್ಲ ಅಂತ ಶ್ರೀರಂಗಪಟ್ಟಣ ಶಾಸಕ ಬೇಸರ ವ್ಯಕ್ತಪಡಿಸಿದ್ದಾರೆ.ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಬೇಸರ ವ್ಯಕ್ತಪಡಿಸಿದ್ದಾರೆ. ಅರಕೆರೆ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರವೀಂದ್ರ ಶ್ರೀಕಂಠಯ್ಯ, ಶ್ರೀರಂಗಪಟ್ಟಣದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಮಾಡಬೇಕಿದೆ ಎಂದು ನಾನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬಳಿ ಪ್ರಸ್ತಾಪಿಸಿದ್ದೆ. ನನ್ನ ಪ್ರಸ್ತಾವನೆಗೆ ಒಪ್ಪಿಗೆ ನೀಡಿದ್ದ ಅವ್ರು ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಕೆಆರ್ಎಸ್ ಬೃಂದಾವನ ಅಭಿವೃದ್ಧಿ ಮಾಡುವ