ಸಾಗರ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ.. ಸಾಗರ ಬಿಜೆಪಿಯ ನೊಂದ ಕಾರ್ಯಕರ್ತರು ಸಭೆ ನಡೆಸಿದ್ದು, ಈ ಸಭೆಯಲ್ಲಿ ಸಂಘ ಪರಿವಾರದ ಮುಖಂಡರಿಂದ ಖಂಡನೆ ವ್ಯಕ್ತವಾಗಿದೆ. RSS ಮೂಲದ ಪದ್ಮನಾಭ ಭಟ್ ಶಾಸಕರು ಹಾಗೂ ಕೆಲವು RSS ಕಾರ್ಯಕರ್ತರ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. MLA ಆದ ತಕ್ಷಣ, ಮಂತ್ರಿ ಆದ ತಕ್ಷಣ ಸಂಘದವರು ಮಾತನಾಡುವುದಿಲ್ಲ. MLA ಆದ ತಕ್ಷಣ, ಮಂತ್ರಿ ಆದ ಮೇಲೆ ಸಂಘದವರು ಅವರ ಬಾಲ ಹಿಡಿದು ಹೋಗುತ್ತಾರೆ. ಇದು ತಪ್ಪು.