ಬಿಸಿಲೂರು ಖ್ಯಾತಿಯ ನಗರದ ಚಂದ್ರಶೇಖರ ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಕುರಿತು ನಿರ್ಮಿತಿ ಕೇಂದ್ರ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿಗಳು ಜಂಟಿ ಸರ್ವೇ ಮಾಡಬೇಕೆಂದು ಆರ್ ಸಿ ಸೂಚನೆ ನೀಡಿದ್ದಾರೆ.ಕಲಬುರಗಿ ಜಿಲ್ಲಾ ಕ್ರೀಡಾಂಗಣದಲ್ಲಿನ ಎಲ್ಲಾ ಕಾಮಗಾರಿಗಳ ವಸ್ತುಸ್ಥಿತಿ ಬಗ್ಗೆ ವರದಿ ಸಲ್ಲಿಸುವಂತೆ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಹಾಗೂ ಹೆಚ್.ಕೆ.ಆರ್.ಡಿ.ಬಿ. ಕಾರ್ಯದರ್ಶಿ ಸುಬೋಧ ಯಾದವ ಅಧಿಕಾರಿಗಳಿಗೆ ಸೂಚನೆ ನೀಡಿದರು.ಇಲ್ಲಿನ ಪ್ರಾದೇಶಿಕ ಆಯುಕ್ತರ ಕಚೇರಿಯ