ಕಾವೇರಿ ವಿಚಾರದಲ್ಲಿ ಸಚಿವ ಚಲುವರಾಯಸ್ವಾಮಿ- ಡಿಸಿಎಂ ಡಿ.ಕೆ.ಶಿವಕುಮಾರ್ ಬೇಜವಾಬ್ದಾರಿ ತೋರುತ್ತಿದ್ದಾರೆ ಅಂತಾ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ್ ನಾರಾಯಣ್ ಹೇಳಿಕೆ ನೀಡಿದ್ದಾರೆ.