BJP ಮತ್ತು JDS ನಾಯಕರು ಕಾಂಗ್ರೆಸ್ ಸೇರ್ಪಡೆಗೊಂಡಿರುವ ವಿಚಾರ ಕುರಿತು ಬೆಂಗಳೂರಿನಲ್ಲಿ KPCC ಅಧ್ಯಕ್ಷ D.K. ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಇನ್ನು ಅನೇಕರು ಬರ್ತಾರೆ, ನಾನು ಹೆಸರು ಹೇಳೊಲ್ಲ, ಅವರಾಗಿ ಅವರು ಬರೋರನ್ನ ಸೇರಿಸಿಕೊಳ್ತೀವಿ ಎಂದು ತಿಳಿಸಿದ್ರು. BJPಯವರು ಯಾರ್ ಯಾರಿಗೆ ಆಶ್ವಾಸನೆ ಕೊಟ್ಟಿದ್ದಾರೋ ಅವರನ್ನು ಕರೆದು ಮಾತಾಡ್ತಿದ್ದಾರೆ, ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಸಚಿವ ನಾರಾಯಣಗೌಡ ಬರ್ತಾರೆ ಅಂತ ನಾವು ಹೇಳಿದ್ವಾ? BJPಯವರು ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಯಾಕೆ ಮುಟ್ಟಿ