ಆ.3 ರಂದು ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮಯ್ಯ ಅಮೃತ ಮಹೋತ್ಸವದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಾಡಬೇಕಿದ್ದ ಭಾಷಣ ಎರಡು ದಿನ ಮುನ್ನವೇ ಸೋರಿಕೆ ಆಗುವ ಮೂಲಕ ಕೆಪಿಸಿಸಿ ಮಾಧ್ಯಮ ವಿಭಾಗ ಮುಜುಗರಕ್ಕೆ ಸಿಲುಕುವಂತಾಗಿದೆ. ಸಿದ್ದರಾಮೋತ್ಸವ ಆಚರಣೆ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷರಿಗೋಸ್ಕರ ಸಿದ್ಧಪಡಿಸಿದ್ದ ಭಾಷಣದ ಪ್ರತಿ ಕಣ್ ತಪ್ಪಿನಿಂದಾಗಿ ಪಕ್ಷದ ವಿವಿಧ ವಾಟ್ಸಪ್ ಗ್ರೂಪ್ಗಳಲ್ಲಿ ಪೋಸ್ಟ್ ಆಗಿದೆ. ತಪ್ಪಿನ ಅರಿವಾಗಿ ತಕ್ಷಣವೇ ಕೆಪಿಸಿಸಿ ಮಾಧ್ಯಮ ವಿಭಾಗ ಭಾಷಣದ ಪ್ರತಿಯನ್ನು ಅಳಿಸಿ