ಬೆಂಗಳೂರು: ಐಟಿ ದಾಳಿ ವೇಳೆ ಸಾಕ್ಷ್ಯ ನಾಶ ಮಾಡಿದ ಆರೋಪಕ್ಕೆ ಸಿಲುಕಿರುವ ಇಂಧನ ಸಚಿವ ಡಿಕೆ ಶಿವಕುಮಾರ್ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, ಬಂಧನ ಭೀತಿಯಲ್ಲಿದ್ದಾರೆ.