ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ಶಾಸಕ ಡಿಕೆ ಶಿವಕುಮಾರ್ ಜಾಮೀನು ಅರ್ಜಿಯ ವಿಚಾರಣೆ ಇಂದು ವಿಶೇಷ ಕೋರ್ಟ್ ನಲ್ಲಿ ನಡೆಯಲಿದೆ.ನಿನ್ನೆಯೇ ಡಿಕೆಶಿ ಜಾಮೀನು ಅರ್ಜಿ ವಿಚಾರಣೆಯಾಗಬೇಕಿತ್ತು. ಆದರೆ ಇಡಿ ಪರ ವಕೀಲರು ಗೈರಾಗಿದ್ದರಿಂದ ವಿಚಾರಣೆಯನ್ನು ಇಂದಿಗೆ ಮುಂದೂಡಲಾಗಿದೆ. ಈ ನಡುವೆ ಅವರ ಬಂಧನ ಅವಧಿಯನ್ನು ಅಕ್ಟೋಬರ್ 1 ರವರೆಗೆ ಮುಂದುವರಿಸಲಾಗಿತ್ತು.ಇದು ಡಿಕೆಶಿಯನ್ನು ಹತಾಶೆಗೆ ದೂಡಿದೆ ಎನ್ನಲಾಗಿದೆ. ನಾನು ಘೋರ ಪ್ರಕರಣದಲ್ಲಿ ಬಂಧಿತನಾದವನು ಅಲ್ಲ. ಹೀಗಿದ್ದರೂ