ಇಂಧನ ಸಚಿವ ಡಿ.ಕೆ.ಶಿವಕುಮಾರ್ ಗಿಮಿಕ್ ರಾಜಕಾರಣ ಮಾಡುತ್ತಿದ್ದು, ಅವರು ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಕಂಪ್ಲಿ ಶಾಸಕ ಸುರೇಶಬಾಬು ಟೀಕಿಸಿದ್ದಾರೆ.