ಬೆಂಗಳೂರು: ಇಂಧನ ಸಚಿವ ಡಿಕೆ ಶಿವಕುಮಾರ್ ಪ್ರಸಿದ್ಧ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿ ಕುಟುಂಬ ಸಮೇತರಾಗಿ ಹರಕೆ ಪೂಜೆ ಸಲ್ಲಿಸಿದ್ದಾರೆ.