ಬೆಂಗಳೂರು: ಕಬ್ಬು ಬೆಳೆಗಾರರ ಜತೆ ಸಂಧಾನ ನಡೆಸಲು ಬೆಳಗಾವಿಗೆ ಬಂದು ಸಂಧಾನ ನಡೆಸಿದ ಸಚಿವ ಡಿಕೆ ಶಿವಕುಮಾರ್ ಮೇಲೆ ಮತ್ತೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಮುನಿಸಿಕೊಂಡಿದ್ದಾರೆ.