ಬೆಂಗಳೂರು: ಐಟಿ ದಾಳಿ ವೇಳೆ ಚೀಟಿ ಹರಿದು ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ಗೆ ಸೂಚಿಸಿರುವ ಬಗ್ಗೆ ಅವರೇ ಪ್ರತಿಕ್ರಿಯಿಸಿದ್ದಾರೆ.