ಬೊಮ್ಮನಹಳ್ಳಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಉಮಾಪತಿ ಶ್ರೀನಿವಾಸ್ ಗೌಡ ಪರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರೋಡ್ ಶೋ ನಡೆಸಿದ್ದರು. ಬೊಮ್ಮನಹಳ್ಳಿ ಯ ಸ್ಬಾಮಿ ವಿವೇಕಾನಂದ ಸರ್ಕಲ್ನಿಂದ ರೋಡ್ ಶೋ ಆರಂಭಿಸಿದ ಡಿಕೆಶಿ. ಮಂಗಮ್ಮನಪಾಳ್ಯ, ಅಗರ, ಹೆಚ್ ಎಸ್ ಆರ್ ಲೇಔಟ್ ಸೇರಿದಂತೆ ಅನೇಕ ಕಡೆಗಳಲ್ಲಿ ರೋಡ್ ಶೋ ನಡಸಿ. ಈ ಬಾರಿ ಬೊಮ್ಮನಹಳ್ಳಿ ಕ್ಷೇತ್ರದ ಅಭಿವೃದ್ಧಿ ಗಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮಾಪತಿ ಅವರಿಗೆ ಮತಕೊಟ್ಟು ಗೆಲ್ಲಿಸಬೇಕು ಎಂದು