ಬಳ್ಳಾರಿ : ಸೊಕ್ಕಿನ ಮಾತುಗಳನ್ನಾಡುವ ಸಚಿವ ಡಿಕೆ ಶಿವಕುಮಾರ್ ಹೆಣ ಹೊರುವುದು ಖಾಯಂ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ. ಬಳ್ಳಾರಿಯ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಸಚಿವ ಡಿಕೆ ಶಿವಕುಮಾರ್ ಮೊದಲು ಸರಿಯಾಗಿ ಮಾತನಾಡುವುದು ಕಲಿಯಲಿ, ಸೊಕ್ಕಿನ ಮಾತುಗಳು ಬೇಡ. ಇನ್ನು ಮುಂದೆ ಅವರಿಗೆ ಹೆಣ ಹೊರುವುದು ಖಾಯಂ ಕೆಲಸವಾಗಲಿದೆ. ಮುಂದೊಂದು ದಿನ ಅವರು ಬಿಜೆಪಿ ಹಾಗೂ ನಮೋ ಪಲ್ಲಕ್ಕಿ ಹೊರಬೇಕಾಗುತ್ತದೆ ಎಂದು ಕಿಡಿಕಾರಿದ್ದಾರೆ. ಡಿಕೆ