ಬೆಂಗಳೂರು: ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಡಿಕೆ ಶಿವಕುಮಾರ್ ಬಂಧನವಾಗುತ್ತದೆ ಎಂಬ ಸುದ್ದಿ ಹಬ್ಬಿದೆ. ಇದರ ಬೆನ್ನಲ್ಲೇ ಯಾವುದಕ್ಕೂ ನಾನು ಹೆದರಲ್ಲ ಎಂದಿದ್ದಾರೆ.