ಬೆಂಗಳೂರು: ಬಳ್ಳಾರಿ ಲೋಕಸಭೆ ಉಪಚುನಾವಣೆ ಕಣ ರಂಗೇರುತ್ತಿದ್ದು, ಇಂದು ಮಾಜಿ ಸಚಿವ, ಬಳ್ಳಾರಿಯ ಪ್ರಬಲ ನಾಯಕ ಜನಾರ್ಧನ ರೆಡ್ಡಿ ವಿರುದ್ಧ ಸಚಿವ ಡಿಕೆ ಶಿವಕುಮಾರ್ ಮಹತ್ವದ ದಾಖಲೆ ಬಿಡುಗಡೆ ಮಾಡಲಿದ್ದಾರಂತೆ.