ಶ್ರೀರಾಮುಲು ಜಡ್ಜ್ ಆಗಿ ಅಪಾಯಿಂಟ್ ಆಗಿದ್ದಾರೆ. ಜೈಲಿಗೆ ಕಳಿಸೋದು ಯಾರು ಜಡ್ಜ್ ಅಲ್ವಾ? ಅಂತ ಸಚಿವ ಡಿ.ಕೆ.ಶಿವಕುಮಾರ್ ಅವರು ಬಿ.ಶ್ರೀರಾಮುಲು ವಿರುದ್ಧ ಹರಿಹಾಯ್ದಿದ್ದಾರೆ.