ಬೆಂಗಳೂರು: ಮುಂದಿನ ತಿಂಗಳು ವಿಧಾನಸಭೆಯಲ್ಲಿ ನಡೆಯಲಿರುವ ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಮಂಡನೆ ವೇಳೆ ತಾನು ಗೈರು ಹಾಜರಾಗಲಿದ್ದೇನೆ ಎಂದು ಸಚಿವ ಡಿಕೆ ಶಿವಕುಮಾರ್ ಮೊದಲೇ ಹೇಳಿಕೊಂಡಿದ್ದಾರೆ.