ರಾಮನಗರ: ರಾಮನಗರದ ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ್ ಸಹೋದರ ಸಿ.ಪಿ.ರಾಜೇಶ್ ಜಿಪಂ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಫರ್ಮಾನ್ ಹೊರಡಿಸಿರುವುದರಿಂದ ಇಬ್ಬರ ಮಧ್ಯೆ ಬಿರುಕು ಉಂಟಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.