ಮೈತ್ರಿ ಸರಕಾರ ಸುಭದ್ರವಾಗಿದೆ. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಂಡಿಸಲಿರೋ ವಿಶ್ವಾಸಮತದಲ್ಲಿ ಗೆದ್ದೇ ಗೆಲ್ತೀವಿ. ಹೀಗಂತ ಸಚಿವ ಡಿ.ಕೆ.ಶಿವಕುಮಾರ್ ಭರವಸೆ ವ್ಯಕ್ತಪಡಿಸಿದ್ದಾರೆ.ಗುರುವಾರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಮಾಡಲಿದ್ದು, ಮೈತ್ರಿ ಸರಕಾರ ಗೆದ್ದು ಅವಧಿ ಪೂರ್ಣಗೊಳಿಸಲಿದೆ ಎಂದ್ರು.ವಿಶ್ವಾಸ ಮತ ಸಂದರ್ಭದಲ್ಲಿ ಕಾಂಗ್ರೆಸ್ ನ ಯಾವ ಶಾಸಕರೂ ಸದನಕ್ಕೆ ಗೈರಾಗಲ್ಲ. ಅಲ್ಲದೆ ಯಾರೂ ವಿಪ್ ಉಲ್ಲಂಘನೆ ಕೂಡ ಮಾಡೋಲ್ಲ. ಎಲ್ರೂ ಸದನಕ್ಕೆ ಬರುತ್ತಾರೆ ಎಂದ್ರು.ಬಿ.ಎಸ್. ಯಡಿಯೂರಪ್ಪನವರು ಸುಪ್ರೀಂ ಕೋರ್ಟ್ ನ ತೀರ್ಪು ಯಾವಾಗಲಾದರೂ