ಕಾಂಗ್ರೆಸ್ ದಿವಾಳಿಯಾಗಿದೆ ಎಂಬ ಸಿಎಂ ಹೇಳಿಕೆ ಹೇಳಿಕೆಗೆ ಸಂಸದ ಡಿಕೆ ಸುರೇಶ್ ತಿರುಗೇಟು ನೀಡಿದ್ದಾರೆ.ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿಗಳು ಬಹಳಷ್ಟು ಜನ ಇದ್ದಾರೆ.ಇದರ ಅರ್ಥ ಕಾಂಗ್ರೆಸ್ ಜನ ಬೆಂಬಲ ಇದೆ ಅಂತ ಆಯ್ತು.ಸಿಎಂ ಬಸವರಾಜ್ ಬೊಮ್ಮಾಯಿ ಕ್ಷೇತ್ರದಲ್ಲಿಯೇ 51 ಜನ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿಗಳಿದ್ದಾರೆ.ಸಿಎಂ ಬೊಮ್ಮಾಯಿ ಆಡಳಿತ ವಿರುದ್ಧ ಜನರು ದಂಗೆ ಎಳುತಿದ್ದಾರೆ.ಚುನಾವಣೆಗೆ ನಾವು ಎಲ್ಲಾ ಹಂತದಲ್ಲಿ ತಯಾರಿ ಮಾಡಿಕೊಳ್ಳುತಿದ್ದೆವೆ ಎಂದು ಡಿಕೆ ಸುರೇಶ್ ಹೇಳಿದ್ದಾರೆ.