ನಮ್ಮ ಸಮಸ್ಯೆ ಇದ್ದಾಗ ನಾವು ಕರೆದರೆ ಬರಲಿ. ಅವರಾಗಿ ಹಸ್ತಕ್ಷೇಪ ಮಾಡಲು ನಾವು ಬಿಡಲ್ಲ. ಡಿಕೆಶಿ ಇರಲಿ ಯಾರೇ ಇರಲಿ ಬೆಳಗಾವಿ ರಾಜಕಾರಣದಲ್ಲಿ ಹಸ್ತಕ್ಷೇಪ ಮಾಡಲು ಬಿಡಲ್ಲ ಎಂದು ಸಚಿವ ರಮೇಶ ಜಾರಕಿಹೊಳಿ ಖಡಕ್ ಎಚ್ಚರಿಕೆ ನೀಡಿದ್ದಾರೆ.ಬೆಳಗಾವಿಯಲ್ಲಿ ಸಚಿವ ರಮೇಶ ಜಾರಕಿಹೊಳಿ ಹೇಳಿಕೆ ನೀಡಿದ್ದು, ಸಚಿವ ಡಿ.ಕೆ.ಶಿವಕುಮಾರ ಬೆಳಗಾವಿಯಲ್ಲಿ ಹಸ್ತಕ್ಷೇಪ ಮಾಡುವುದು ತಪ್ಪು. ನಾನು ಬೆಂಗಳೂರಿನಲ್ಲಿ ಹಸ್ತಕ್ಷೇಪ ಮಾಡೋದು ತಪ್ಪು. ಡಿಕೆಶಿ ಇರಲಿ ರಮೇಶ ಜಾರಕಿಹೊಳಿ ಇರಲಿ ನಮ್ಮ ಜಿಲ್ಲೆ