ತೀರ್ಥಹಳ್ಳಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕಾಂಗ್ರೆಸ್ ಪಕ್ಷಕ್ಕೆ ಕಗ್ಗಂಟಾಗಿ ಪರಿನಿಮಿಸಿದೆ ಹಾಗಾಗಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್ ತೀರ್ಥಹಳ್ಳಿ ಅಭ್ಯರ್ಥಿಗಳ ಜೊತೆ ಸಂಧಾನ ಸಭೆ ನಡೆಸಿದ್ರು