ಆದಾಯ ತೆರಿಗೆ ಇಲಾಖೆ ದಾಳಿ ಬಳಿಕ 2 ದಿನಗಳಿಂದ ನಿರಾಳರಾಗಿದ್ದ ಸಚಿವ ಡಿ.ಕೆ. ಶಿವಕುಮಾರ್ ಇವತ್ತು ಮತ್ತೆ ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಐಟಿ ಇಲಾಖೆ ಸಮನ್ಸ್ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿ ಆದಾಯ ತೆರಿಗೆ ಇಲಾಖೆ ಕಚೇರಿಗೆ ತೆರಳಿರುವ ಡಿಕೆಶಿ ವಿಚಾರಣೆಗೆ ಹಾಜರಾಗಿದ್ದಾರೆ. ಡಿ.ಕೆ. ಶಿವಕುಮಾರ್`ಗೆ ಸಹೋದರ ಡಿ.ಕೆ. ಸುರೇಶ್ ಸಹ ಸಾಥ್ ನೀಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ನಿವಾಸದಲ್ಲಿನ ವಶಪಡಿಸಿಕೊಂಡ ದಾಕಲೆ ಪತ್ರಗಳಿಗೆ