ಐಟಿ ದಾಳಿ ಮುಗಿದ ಬಳಿಕ ಮನೆಯಿಂದ ಹೊರಬಂದ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಕುಟುಂಬ ಸಮೇತ ಇಷ್ಟದೈವದ ದರ್ಶನಕ್ಕೆ ತೆರಳಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ತಾವು ನಂಬಿರುವ ನೊಣವಿನಕೆರೆಯ ಅಜ್ಜಯ್ಯನ ದರ್ಶನಕ್ಕೆ ತೆರಳಿದ್ದಾರೆ ಎಂದು ತಿಳಿದುಬಂದಿದೆ. ಡಿ.ಕೆ. ಶಿವಕುಮಾರ್ ಬರುವ ಹಿನ್ನೆಲೆಯಲ್ಲಿ ಅಜ್ಜಯ್ಯನವರು ವಿಜಯನಗರಕ್ಕೆ ಆಗಮಿಸಿದ್ದು. ಕುಟುಂಬ ಸಮೇತರಾಗಿ ಡಿ.ಕೆ. ಶಿವಕುಮಾರ್ ಅಜ್ಜಯ್ಯ ಅವರನ್ನ ಭೇಟಿ ಮಾಡಿದ್ದಾರೆ. ಕಾಡಸಿದ್ದೇಶ್ವರ ಮಠದ ಅಜ್ಜಯ್ಯನವರನ್ನ ಡಿಕೆಶಿ ಭೇಟಿ ಮಾಡಿದ್ದಾರೆ.ಐಟಿ ದಾಳಿಯಿಂದ ಸಂಕಷ್ಟದಲ್ಲಿರುವ ಡಿ.ಕೆ.