ಸಚಿವ ಡಿ.ಕೆ. ಶಿವಕುಮಾರ್ ಶರನ್ನವರಾತ್ರಿ ಪ್ರಯುಕ್ತ ಕುಟುಂಬ ಸಮೇತರಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಡಿ.ಕೆ. ಶಿಮಕುಮಾರ್ ಚಾಮುಂಡಿ ತಾಯಿಗೆ ಎರಡು ಬೆಳ್ಳಿ ಆನೆಗಳನ್ನ ಸಮರ್ಪಿಸಿದ್ದಾರೆ.