ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಹ್ಮದ್ ಪಟೇಲ್ ಗೆಲುವಿನ ಬಗ್ಗೆ ಸಂತಸ ವ್ಯಕ್ತಪಡಿಸಿರ ಸಚಿವ ಡಿ.ಕೆ. ಶಿವಕುಮಾರ್, ಪಕ್ಷ ನೀಡಿದ್ದ ಜವಾಬ್ದಾರಿಯನ್ನ ನಿರ್ವಹಿಸಿದ್ದೇನೆ. ನನಗೆ ಗೆಲುವಿನ ಕ್ರೆಡಿಟ್ ಬೇಡ ಎಂದಿದ್ದಾರೆ.