ಡಿ.ಕೆ. ಶಿವಕುಮಾರ್ ನಿವಾಸ ಮತ್ತು ಸಂಬಂಧಿಕರ ಮನೆ ಮೇಲೆ ದಾಳಿ ಕುರಿತಂತೆ ಪ್ರತಿಕ್ರಿಯಿಸಿರುವ ಸಹೋದರ ಮತ್ತು ಸಂಸದ ಡಿ.ಕೆ. ಸುರೇಶ್, ಇದು ನಮ್ಮನ್ನ ಬೆದರಿಸುವ ತಂತ್ರ, ಚುನಾವಣೆ ಸಂದರ್ಭದಲ್ಲಿ ಕಂಗ್ರೆಸ್ ನಾಯಕರನ್ನ ಬೆದರಿಸಿ ಗೆಲ್ಲುವ ತಂತ್ರವನ್ನ ಬಿಜೆಪಿ ಮಾಡುತ್ತಿದೆ. ಇವತ್ತು ಗುಜರಾತ್`ನಿಂದ ರಾಜ್ಯಸಭಾ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಶಾಸಕರು ಮತ್ತು ನಮ್ಮನ್ನ ಬೆದರಿಸಲು ಈ ದಾಳಿ ನಡೆಸಲಾಗಿದೆ. ಬಿಜೆಪಿಗೆ ಶಾಸಕರ ಬಲ ಿಲ್ಲಿದ್ದರೂ ಗೆಲ್ಲಲು ಕುದುರೆ ವ್ಯಾಪಾರ ನಡೆಸಲು