ಬೆಂಗಳೂರು : ರಾಜ್ಯ ವಿದ್ಯುತ್ ನಿಗಮ ಇಂದಿನಿಂದ ರಾಜ್ಯಾದಾದ್ಯಂತ ಲೋಡ್ ಶೆಡ್ಡಿಂಗ್ ಜಾರಿ ಮಾಡಲು ಆದೇಶ ನೀಡುವ ಮೂಲಕ ಜನರಿಗೆ ಶಾಕ್ ನೀಡಿತ್ತು. ಆದರೆ ಈ ವಿಚಾರವಾಗಿ ಇದೀಗ ರಾಜ್ಯದ ಜನತೆಗೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಿಹಿಸುದ್ದಿ ನೀಡಿದ್ದಾರೆ. ಸಿಎಂ ಹೆಚ್.ಡಿ ಕುಮಾರಸ್ವಾಮಿ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡಬಾರದು ಎಂದು ಬೆಸ್ಕಾಂ, ಜೆಸ್ಕಾಂ, ಮೆಸ್ಕಾಂ, ಹೆಸ್ಕಾಂ ಸೇರಿ ಒಟ್ಟು 5 ವಿಭಾಗಗಳಿಗೆ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಕೇಂದ್ರದ