ಮನೆಯಲ್ಲಿ ಯಾರೂ ಇಲ್ಲದಾಗ ಮಾಡಬಾರದ ಕೆಲಸ ಮಾಡಲಾಗಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಹಿಂದಿನ ಬಾಗಿಲನ್ನು ಮುರಿದು ಒಳಗೆ ನುಗ್ಗಿದ ಕಳ್ಳರು, ಅಪಾರ ಪ್ರಮಾಣದ ಚಿನ್ನಾಭರಣ ಹಾಗೂ ಹಣವನ್ನು ಕದ್ದು ಪರಾರಿಯಾಗಿದ್ದಾರೆ.ಈ ಘಟನೆ ಹುಬ್ಬಳ್ಳಿಯ ಆನಂದನಗರ ರಸ್ತೆಯಲ್ಲಿರುವ ಗಣೇಶನಗರ ಎರಡನೇ ಕ್ರಾಸ್ ಮನೆ ನಂ.38ರಲ್ಲಿ ನಡೆದಿದೆ.ಇಂದಿರಾಬಾಯಿ ಹಳಿಯಾಳ ಅವರಿಗೆ ಸೇರಿದ ಮನೆಯಾಗಿದ್ದು, ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಮನೆಗೆ ಲಗ್ಗೆ ಇಟ್ಟ ಖದೀಮರು, ಅಪಾರ ಪ್ರಮಾಣದ ಚಿನ್ನಾಭರಣ ಹಾಗೂ