ತುಮಕೂರು: ಮೊಬೈಲ್ ಚಾರ್ಜರ್ ಕೊಡಲಿಲ್ಲ ಎಂದು ಯುವಕ ನೇಣಿಗೆ ಶರಣಾದ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಸಿಂಗರೆಡ್ಡಿ ಹಳ್ಳಿಯಲ್ಲಿ ನಡೆದಿದೆ.