ಮೊಬೈಲ್ ಟವರ್ ಏರಿ ದಲಿತರು ಪ್ರತಿಭಟನೆ ನಡೆಸಿದ್ದಾರೆ.ಭಕ್ತರಹಳ್ಳಿ ಗ್ರಾಮಸ್ಥರು ಮೊಬೈಲ್ ಟವರ್ ಏರಿ ಪ್ರತಿಭಟನೆ ಮಾಡಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಭಕ್ತರಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.ಶಿಡ್ಲಘಟ್ಟ ಶಾಸಕ ವಿ. ಮುನಿಯಪ್ಪ ಸಂಭಂದಿ ಬೈರಾರೆಡ್ಡಿಯಿಂದ ದೌರ್ಜನ್ಯ ನಡೆಯುತ್ತಿದೆ ಎಂದು ಅಲ್ಲಿನ ಜನರು ದೂರಿದ್ದಾರೆ. ದಲಿತ ಕಾಲೋನಿಯಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಕುಮ್ಮಕ್ಕು ನೀಡಿದ್ದಾರೆ ಬೈರಾರೆಡ್ಡಿ ಎನ್ನಲಾಗುತ್ತಿದೆ. ಟವರ್ ನಿಂದ ಗ್ರಾಮಸ್ಥರಿಗೆ ನಿತ್ಯ ಕಿರುಕುಳ ಉಂಟಾಗುತ್ತಿದೆ. ದಲಿತ ಕಾಲೋನಿಯ