ಆತ ತನ್ನ ಜಮೀನಿನಲ್ಲಿ ಕಬ್ಬು ಕಟಾವಿನಲ್ಲಿ ತೊಡಗಿಕೊಂಡಿದ್ದ. ಆದರೆ ಎದುರಲ್ಲೇ ಚಿರತೆ ಇತ್ತು. ದಿಕ್ಕಾಪಾಲಾಗಿ ಓಡುವ ಸ್ಥಿತಿಯಲ್ಲಿಯೂ ಆತ ಇರಲಿಲ್ಲ. ಮುಂದೇನಾಯ್ತು?